ಮಂಗಳೂರು: ನಗರದ ಎಸ್.ಡಿ.ಎಂ ಸಭಾಂಗಣದಲ್ಲಿ ಇಂದು ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ರವರ ನೆನಪಿನಂಗಳದಲ್ಲಿ ಆಸ್ಕರಣ್ಣ; ಎಂಬ ಕಾರ್ಯಕ್ರಮವನ್ನು ಎಐಸಿಸಿ ಕಾರ್ಯದರ್ಶಿ ಶ್ರೀ ಐವನ್ ಡಿಸೋಜ ರವರು ಆಯೋಜಿಸಿದರು
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ವಿಧಾನಪರಿಷತ್ ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ ಎಸ್ ಎಡಪಡಿತ್ತಾಯ, ಎಂ ಜಿ ಹೆಗಡೆ, ಮಾಜಿ ಸಚಿವರು ಗಳು, ಹಾಗೂ ಇತರ ಗಣ್ಯ ವ್ಯಕ್ತಿಗಳು, ಅವರ ಹಿತೈಷಿಗಳು , ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
ಎಸ್.ಡಿ.ಎಂ ಸಭಾಂಗಣದಲ್ಲಿ ‘ ನೆನಪಿನಂಗಳದಲ್ಲಿ ಆಸ್ಕರಣ್ಣ’ ಕಾರ್ಯಕ್ರಮ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.