News Karnataka Kannada
Friday, April 26 2024
ಮಂಗಳೂರು

ದುರ್ಗಾಪರಮೇಶ್ವರೀ ದೇವಸ್ಥಾನ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Temple
Photo Credit :

ಬೆಳ್ತಂಗಡಿ : ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಲ್ಲಿ ಜನವರಿ 12ರಿಂದ 17ರ ತನಕ ನಡೆಯುವ ಅಷ್ಟಬಂಧ ಬ್ರಹ್ಮ ಕಲಶೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮುಂಡೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ರಾಗಿರುವ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಇಂದು ಬಿಡುಗಡೆ ಗೊಳಿಸಿ ಬ್ರಹ್ಮ ಕಲಶೋತ್ಸವ ವು ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ದಯಾಕರ್ ಕಾರ್ಯಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಪ್ರಧಾನ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಕೋಶಾಧಿಕಾರಿ ಕಿಶೋರ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಕಿನಿಂಜ, ಹಾಗೂ ಇತರ ಸಮಿತಿ ಸಂಚಾಲಕರು, ಉಪ ಸಂಚಾಲಕರು ಗಳಾದ ಚಾಮರಾಜ ಸೆಮಿತ, ಭಾರತಿ ಆಚಾರ್ಯ, ಯಾದವ ಕುಲಾಲ್, ಜಯಾನಂದ ಪರನೀರು, ಅಶೋಕ್ ಕೊಡಕ್ಕಲು, ಜಯರಾಜ್ ಬಂಗೇರ, ವಿಶ್ವನಾಥ ಶೆಟ್ಟಿ, ಜಿನ್ನಪ್ಪ ಮೂಲ್ಯ, ಸುರೇಶ ನಾಯ್ಕ್, ರಮೇಶ್ ಕುಲಾಲ್,  ಶ್ರೀಧರ್ ಅಂಚನ್, ಹೇಮರಾಜ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು