News Karnataka Kannada
Friday, March 29 2024
Cricket
ಮಂಗಳೂರು

ಶ್ರೀ ಆದಿನಾಥ ಸ್ವಾಮಿ ಬಸದಿ: ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Photo Credit :

ಬೆಳ್ತಂಗಡಿ: ಕಾರ್ಕಳ ತಾಲ್ಲೂಕು ಇರ್ವತ್ತೂರು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಆದಿನಾಥ ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಏ. 6 ರಿಂದ 10ರ ವರೆಗೆ ನಡೆಯಲಿದ್ದು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪಂಚಕಲ್ಯಾಣ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ನಿವೃತ್ತ ಪ್ರಾಚಾರ್ಯ ಕೆ. ಗುಣಪಾಲ ಕಡಂಬ, ಜಯಕೀರ್ತಿ ಕಡಂಬ, ವೀರೇಂದ್ರ ಇಂದ್ರ ಮತ್ತು ಶ್ರೀಕಾಂತ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು