News Kannada
Sunday, April 02 2023

ಮಂಗಳೂರು

ಕಾರ್ಕಳ : ಬಸದಿಯ ಧಾಮ ಸಂಪ್ರೋಕ್ಷಣೆ ಹಾಗೂ ಜಿನ ಬಿಂಬ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ

Photo Credit :

ಬೆಳ್ತಂಗಡಿ: ಕಾರ್ಕಳ ತಾಲ್ಲೂಕು ಗುಮ್ಮೆತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಹಾಗೂ ಜಿನ ಬಿಂಬ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಇದೇ ಡಿಸೆಂಬರ್ 22 ರಿಂದ 26ರ ವರೆಗೆ ನಡೆಯಲಿದ್ದು ಆಮಂತ್ರಣ ಪತ್ರವನ್ನು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ಎನ್. ಪ್ರೇಮ್ ಕುಮಾರ್ ಹೊಸ್ಮಾರು, ಎನ್. ವಿಜಯಕುಮಾರ್, ಶ್ರೀಮತಿ ದಿಶಾ ಬಲ್ಲಾಳ್, ಕೆ.ಬಿ. ಮಹಾವೀರ ಬಲ್ಲಾಳ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

See also  ಕುಕ್ಕೇ ಸುಬ್ರಮಣ್ಯ 3 ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರ ಸಚಿವ ಸಂಪುಟದ ಮುಂದೆ ಪ್ರಸ್ತಾಪ: ಸಚಿವೆ ಶಶಿಕಲಾ ಜೊಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು