News Kannada
Tuesday, March 28 2023

ಮಂಗಳೂರು

ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ

Photo Credit :

ಮಂಗಳೂರು :ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದ್ದು ಹಿಂದೂ ಸಂಘಟನೆಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ಸತ್ತು ಬಿದ್ದಿದ್ದ 2ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಹಗ್ಗ ಕಟ್ಟಿ ಎಳೆದೊಯ್ದಿದ್ದಾರೆ ಹೆದ್ದಾರಿ ಕನ್ಸಕ್ಷನ್ ಕೆಲಸಮಾಡುವ ಐಆರ್ ಬಿ ಕಂಪೆನಿಯವರು ಈ ರೀತಿ ಹಸುಗಳನ್ನು ಹೆದ್ದಾರಿಯಲ್ಲಿ ಎಳೆದೊಯ್ದು ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಗರ ಪಾಲಿಕೆ ಅಥವಾ ಆಯಾ ಭಾಗದ ಸ್ಥಳೀಯಾಡಳಿತಗಳು ಇದನ್ನು ಮಾಡಬೇಕಿತ್ತು ಆದರೆ ಅವರು ಮಾಡಿಲ್ಲ ಎಂದು ಹೆದ್ದಾರಿ ಗಸ್ತು ನಿರತ ಐಆರ್ ಬಿ ಕಂಪೆನಿಯವರು ಹಸುಗಳನ್ನು ಎತ್ತುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹಸುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಯ ವಿಡಿಯೋ ವೈರಲ್ ಆಗಿದ್ದು ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

See also  ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌: ಉಚಿತ ಸಾಮೂಹಿಕ ವಿವಾಹ ಸಮಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು