News Kannada
Thursday, March 30 2023

ಮಂಗಳೂರು

ದೇರಳಕಟ್ಟೆ: ಮಲಗಿದ್ದಲ್ಲೇ ಮೃತಪಟ್ಟ ಪ್ಯಾರಾಮೆಡಿಕಲ್ ಇಂಟರ್ನ್ ವಿದ್ಯಾರ್ಥಿ

Photo Credit :

ಮಂಗಳೂರು :ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತರಬೇತಿ ವಿದ್ಯಾರ್ಥಿ ಪ್ಯಾರಾಮೆಡಿಕಲ್ ಇಂಟರ್ನ್ ಪೂರ್ವ ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು ವರದಿಯಾಗಿದೆ .ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್ ಬಿಎಸ್ ಎಂದು ಗುರುತಿಸಲಾಗಿದೆ .

ಇವರು ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ಇಂಟರ್ನ್ ಆಗಿದ್ದರು. ಕಳೆದ ರಾತ್ರಿ ಕರ್ತವ್ಯದಲ್ಲಿದ್ದ ಇವರು ವಿಶ್ರಾಂತಿ ಕೊಠಡಿಗೆ ತೆರಳಿ ಮಲಗಿದ್ದವರು ಅಲ್ಲೇ ಕೊನೆಯುಸಿರೆಳಿದಿದ್ದಾರೆ.ಹೃದಯಾಘಾತಕ್ಕೊಳಗಾಗಿ ಮೃತ ಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಲಾಗಿದೆ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕಾಡಾನೆ ದಾಳಿಗೆ ವಿದ್ಯಾರ್ಥಿಯೊಬ್ಬ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು