News Kannada
Friday, March 24 2023

ಮಂಗಳೂರು

ಫೆ.26 ವರೆಗೆ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆ ವಿಸ್ತರಣೆ

Photo Credit :

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ತಮ್ಮ ಆದೇಶದಲ್ಲಿ ನಿಷೇಧಾಜ್ಞೆಯ ವಿಸ್ತರಣೆಯನ್ನು ಘೋಷಿಸಿದ್ದಾರೆ.

ಆದೇಶ ಫೆ.19 ರ ಸಂಜೆ 6 ರಿಂದ ಫೆ.26 ರ ಸಂಜೆ 6 ವರೆಗೆ ಶಾಲಾ ಕಾಲೇಜುಗಳಿರುವ 200 ಮೀಟರ್ ಗಳ ಪ್ರದೇಶದಲ್ಲಿ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

See also  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ದಕ್ಷಿಣ ಕನ್ನಡ ಮೊದಲು ; ಬಾಲಕರ ಮೇಲುಗೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು