News Kannada
Wednesday, November 29 2023
ಮಂಗಳೂರು

ರಾಹುಲ್ ಗಾಂಧಿ ಮೇಲಿನ ಭೀತಿಯಿಂದ ಇಡಿ ವಿಚಾರಣೆ ಮಾಡಲಾಗುತ್ತಿದೆ: ಯು.ಟಿ ಖಾದರ್

Everyone respects constitution bench, not me: Speaker Khader
Photo Credit :

ಮಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ವರ್ಚಸ್ಸು ವೃದ್ಧಿಗೊಂಡಿರುವುದನ್ನು ಸಹಿಸದ ಬಿಜೆಪಿ ಸೋಲುವ ಭೀತಿಯಿಂದ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಮಂಗಳೂರು ಶಾಸಕ ಯು ಟಿ ಖಾದರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರಕಾರ ವಿಳಂಬ ಮಾಡುತ್ತಿದೆ ಆಕೆ ದೇಶದ ಕ್ಷಮೆ ಕೇಳಬೇಕು ಎಂದರು.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿರುವ ಪುಸ್ತಕಗಳಲ್ಲಿ ಬಸವಣ್ಣ ಕುವೆಂಪು ಅಂಬೇಡ್ಕರ್ ನಾರಾಯಣಗುರುಗಳ ಪಠ್ಯವನ್ನು ಕೈಬಿಟ್ಟಿರುವ ಕಾರಣ ಈ ಪುಸ್ತಕಗಳನ್ನು ತಿರಸ್ಕರಿಸಿ ತಜ್ಞರ ಸಮಿತಿ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಪಠ್ಯ ನೀಡಬೇಕು ಎಂದು ಒತ್ತಾಯಿಸಿದರು.

See also  ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿ ಪ್ರಕರಣ; ಇಬ್ಬರು ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು