News Kannada
Sunday, December 10 2023
ಮಂಗಳೂರು

ಬೆಳ್ತಂಗಡಿ: ದಶಲಕ್ಷ ಹಣ್ಣಿನ ಗಿಡಗಳ‌ ನಾಟಿ ಕಾರ್ಯಕ್ರಮ

Untitled 2 Recovered Recovered Recovered 67
Photo Credit :

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಬೆಳ್ತಂಗಡಿ ತಸಲೂಕಿನ ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ದಶಲಕ್ಷ ಹಣ್ಣಿನ ಗಿಡಗಳ‌ ನಾಟಿ ಕಾರ್ಯಕ್ರಮವನ್ನು ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾl ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.

ರಾಜ್ಯದ ಅರಣ್ಯ ಸಚಿವ ಉಮೇಶ್ ಕತ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ ಪೂಂಜ, ವಿ.ಪ.ಸದಸ್ಯ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್ ಶುಭಾಶಂಸನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

See also  ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳ : ಇಬ್ಬರ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು