News Kannada
Saturday, September 23 2023
ಮಂಗಳೂರು

ಮಂಗಳೂರು: ಹಿಂದೂ ವ್ಯಕ್ತಿ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೆ ಗಲ್ಲಿಗೇರಿಸಿ

The accused in the murder of a Hindu man should be hanged without any hesitation.
Photo Credit :

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಹಾಡುಹಗಲೇ ಇಸ್ಲಾಂ ಭಯೋತ್ಪಾದಕರು ಟೈಲರ್ ವೃತ್ತಿಯ ಬಹುಸಂಖ್ಯಾತ ಹಿಂದೂ ಸಮುದಾಯದ  ಕನಯ್ಯಾ ಲಾಲ್ ಎಂಬವರ ಶಿರಚ್ಛೇದನ ಮಾಡಿದ ಗೌಸ್ ಮಹ್ಮದ್ ಹಾಗೂ ರಿಯಾಜ್ ಇಸ್ಲಾಮ್ ಭಯೋತ್ಪಾದಕರ ಕೃತ್ಯವನ್ನು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ .

ಈ ಕೃತ್ಯವನ್ನು ಖಂಡಿಸಿ ಮಾತನಾಡಿದ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾದ  ರಾಜೇಶ್ ಪವಿತ್ರನ್ ಅವರು ಗೌಸ್ ಮಹ್ಮದ್ ರಿಯಾಜ್ ರನ್ನು ಯಾವುದೇ ಮುಲಾಜಿಲ್ಲದೆ ಗಲ್ಲಿಗೇರಿಸಬೇಕೆಂದು ಹಾಗೂ ಈ ಕೃತ್ಯ ಎಸಗಿದವರು ಪರವಾಗಿ ಯಾರೂ ವಕಾಲತ್ತು ವಹಿಸಬಾರದೆಂದು ಒಂದ್ವೇಳೆ ಇದ್ದರೆ ಅಂಥವರ ಮೇಲೂ ಪ್ರಕರಣ ದಾಖಲಿಸಬೇಕೆಂದು ಆಕ್ರೋಶಭರಿತರಾಗಿ ನುಡಿದರು.

See also  ಮೂಡುಬಿದಿರೆ: ಜ.24ರಂದು ʼರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು