News Kannada
Tuesday, December 12 2023
ಮಂಗಳೂರು

ಮಂಗಳೂರು: ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಸಂಚಾರ ರದ್ದು

Traffic was suspended due to landslides on the railway tracks of Padil Junction section.
Photo Credit :

ಮಂಗಳೂರು: ಭಾರಿ ಮಳೆಯಿಂದಾಗಿ ಮಂಗಳೂರು ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ಧರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇದರಿಂದ ಈ ಭಾಗದಲ್ಲಿ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ರೈಲು ಸುಬ್ರಹ್ಮಣ್ಯ ಮಂಗಳೂರು ಸೆಂಟ್ರಲ್ ಹಾಗೂ ರೈಲು ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ರೋಡ್ ಅನ್ ರಿಸರ್ವ್ಡ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಲ್ಲಿನ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣು ತೆರವು ಕಾರ್ಯ ಭರದಿಂದ ಸಾಗಿದ್ದು ಸಂಜೆ ಸುಮಾರಿಗೆ 5ಗಂಟೆ ವೇಳೆಗೆ ಹಳಿಯು ಸಂಚಾರ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನವ ಸಂಕಲ್ಪ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು