News Kannada
Saturday, September 30 2023
ಮಂಗಳೂರು

ಬಂಟ್ವಾಳ: ಚಲಿಸುತ್ತಿರುವ ಸ್ಕೂಟರ್  ಮೇಲೆ ಮರದ ಗೆಲ್ಲು, ವಿದ್ಯುತ್ ಕಂಬ ಬಿದ್ದು ಸವಾರನಿಗೆ ಗಾಯ

A rider was injured after an electric pole fell on a moving scooter.
Photo Credit :
ಬಂಟ್ವಾಳ:  ಚಲಿಸುತ್ತಿರುವ ತ್ರಿಚಕ್ರ ಸ್ಕೂಟರ್  ಮೇಲೆ ವಿದ್ಯುತ್ತ್  ಕಂಬ ಹಾಗೂ ಮರದ ಗೆಲ್ಲು ಬಿದ್ದು  ಸವಾರನಿಗೆ ಗಾಯವಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್.ಕಾಲೇಜು ಸಮೀಪ ಜೂನ್ 29 ರಂದು ಬುಧವಾರ ಸಂಜೆ ವೇಳೆ ನಡೆದಿದೆ.
ಘಟನೆಯಲ್ಲಿ ವಿಕಲಾಂಗ ಗೋಳಿಪಡ್ಪು ನಿವಾಸಿ  ಇಸ್ಮಾಯಿಲ್ ಅವರಿಗೆ ಗಾಯವಾಗಿದೆ. ಎಸ್.ವಿ.ಎಸ್.ಕಾಲೇಜು ಕಾಲೇಜು ಸಮೀಪ ರಸ್ತೆಯಲ್ಲಿ  ಹೋಗುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ನಿನ್ಮೆಯಿಂದ ಸುರಿಯುತ್ತಿರುವ ಗಾಳಿ ಮಳೆಗೆ ಮರದ ಗೆಲ್ಲು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮವಾಗಿ ಮರದ ಗೆಲ್ಲು ಹಾಗೂ ವಿದ್ಯುತ್ ಕಂಬ ಎರಡು ಒಟ್ಟಿಗೆ ರಸ್ತೆಗೆ ಉರುಳಿ ಬಿದ್ದಿದೆ.  ಇದೇ ಸಂದರ್ಭದಲ್ಲಿ ಸಂಚಾರ ಮಾಡುತ್ತಿದ್ದ ಇಸ್ಮಾಯಿಲ್ ಅವರ ವಾಹನದ ಮೇಲೆ ಬಿದ್ದು, ವಾಹನ ಜಖಂಗೊಂಡು  ಇಸ್ಮಾಯಿಲ್ ಅವರಿಗೆ ಗಾಯವಾಗಿದೆ.
 ಗಾಯಗೊಂಡ ಇಸ್ಮಾಯಿಲ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು‌ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು‌ ನೀಡಿದ್ದಾರೆ.
See also  ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ತೆರೆಯಲು ಯುಪಿ ಸರ್ಕಾರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು