News Kannada
Friday, September 29 2023
ಮಂಗಳೂರು

ಮಂಗಳೂರು| ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ: ಮಧು ಬಂಗಾರಪ್ಪ

BJP no longer a BHARATIYA Janata Party: Madhu Bangarappa
Photo Credit : R Bhat

ಮಂಗಳೂರು: ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ , ಬದಲಿಗೆ ಬ್ಯುಸಿನೆಸ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ , ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸನಲ್ಲಿ ಪತ್ರಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೆ ಬ್ರಿಟಿಷರು ವ್ಯವಹಾರದ ಕಾರಣಕ್ಕಾಗಿ ಭಾರತಕ್ಕೆ ಬಂದವರು. ಈಗ ಬಿಜೆಪಿ ಕೂಡ ಅದೇ ಹಾದಿಯಲ್ಲಿದೆ.

ಪ್ರಜಾಪ್ರಭುತ್ವ ರೀತಿಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರವನ್ನೇ ತೆಗೆಯುವ ಕಾರ್ಯಕ್ಕೆ ಕೈಹಾಕುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ತಮಗಾಗದವರ ವಿರುದ್ಧ ಐಟಇಡಿ ದಾಳಿಯ ಅಸ್ತ್ರ ಬಳಕೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ಬದಲಿಸುವ ಅನಿವಾರ್ಯತೆ ಬಂದೊದಗಿದೆ ಕೆಪಿಸಿಸಿ ಉಪಾಧ್ಯಕ್ಷ , ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಹೇಳಿದರು.

See also  ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಗೆ ಕಲಾ ನಯನ ಪ್ರಶಸ್ತಿ ಪ್ರದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು