News Kannada
Friday, September 29 2023
ಮಂಗಳೂರು

ಮಂಗಳೂರು: ಬಕ್ರಿದ್ ಹಬ್ಬದಂದು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರಿಗೆ ಮನವಿ

Appeal to police commissioner to maintain law and order on Bakrid
Photo Credit : News Kannada

ಮಂಗಳೂರು: ಮುಸ್ಲಿಂ ಜಸ್ಟಿಸ್ ಫೋರಂ ಇದರ ಜುಲೈ ತಿಂಗಳ ಸಭೆಯ ನಿರ್ಣಯದಂತೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಮಾಜಘಾತಕ ಶಕ್ತಿಗಳಿಗೆ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದಾಗಿ  ಮನವಿ ಪತ್ರ ಸಲ್ಲಿಸಲಾಯಿತು.

ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂಬ ದೃಷ್ಟಿಯಿಂದ ಮುಸ್ಲಿಂ ಜಸ್ಟಿಸ್ ಅಧ್ಯಕ್ಷರಾದ ಇರ್ಷಾದ್ ಯು ಟಿ ನಿರ್ದೇಶನದ ಪ್ರಕಾರ ಮುಸ್ಲಿಂ ಜಸ್ಟೀಸ್ ಫೋರಂ ಉಪಾಧ್ಯಕ್ಷರಾದ ಅಲಿ ಹಸನ್ ಮತ್ತು ಇಕ್ಬಾಲ್ ಸಾಮಾನಿಗೆ, ಪ್ರಧಾನ ಕಾರ್ಯದರ್ಶಿಗಳಾದ ವಹಾಬ್ ಕುದ್ರೋಳಿ, ಸದಸ್ಯರಾದ ಮುಸ್ತಫಾ ಹರೇಕಳ,ಇದ್ದಿಕುಂಙಿ, ಆಸೀಫ್ ಬೆಂಗ್ರೆ, ಇಮ್ರಾನ್ ಎ ಆರ್ ಸಮಕ್ಷಮದಲ್ಲಿ ಮನವಿಯನ್ನು ಸಮರ್ಪಿಸಲಾಯಿತು.

See also  ಅ.ಭಾ.ಸಾ.ಪ.ಪೂರ್ವಭಾವಿ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು