News Kannada
Saturday, September 30 2023
ಮಂಗಳೂರು

ಮಂಗಳೂರು:  ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

There is no vacancy in the post of BJP state president, says former minister Ashok
Photo Credit :

ಮಂಗಳೂರು:  ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ ನೀಡಿ 45 ಸಾವಿರದ ಚೆಕ್ ವಿತರಿಸಿದರು.

5 ಲಕ್ಷ ರೂ.ಗಳ ಪರಿಹಾರ ಒದಗಿಸುವ ಭರವಸೆ ನೀಡಿದರು.

See also  ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು