News Kannada
Monday, October 02 2023
ಮಂಗಳೂರು

ಬೆಳ್ತಂಗಡಿ: ತಾಲೂಕು ಪಂಚಾಯತ್ ಇ.ಒ. ಭೇಟಿ

Taluk Panchayat EO visits
Photo Credit :

ಬೆಳ್ತಂಗಡಿ: ತಾಲೂಕು ಪಂಚಾಯತ್ ಇ.ಒ. ಕುಸುಮಾಧರ ಬಿ. ಅವರು ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಗಳ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿಗಳ ಹರಿವು ಏರಿಕೆಯಾಗುತ್ತಿರುವ ಕಾರಣ ಪ್ರದೇಶದ ಜನರು ಎಚ್ಚರಿಕೆಯಿಂದ ಹಾಗೂ ಸ್ಥಳೀಯ ಪಂಚಾಯಿತಿಗಳು ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚನೆ ನೀಡಿದರು.
ಚಾರ್ಮಾಡಿ ಘಾಟಿಯಲ್ಲಿ ಇದುವರೆಗೆ ಯಾವುದೇ ತೊಂದರೆಗಳು ಕಂಡುಬಂದಿಲ್ಲ. ಮುಂಡಾಜೆ, ಕಾಯರ್ತೋಡಿ ಪ್ರದೇಶಗಳಲ್ಲಿ ನೇತ್ರಾವತಿ ನದಿ ನೀರು ತಗ್ಗು ಪ್ರದೇಶಗಳಲ್ಲಿನ ತೋಟಗಳಿಗೆ ನೀರು ನುಗ್ಗಿದೆ.

See also  ವೃತ್ತಿಪರತೆ ಜೊತೆಗೆ ಮಾನವೀಯತೆ ಬಹು ಮುಖ್ಯ:ವಿಕ್ಟರ್ ರಾಜ್ ಮೆನೆಜೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು