News Kannada
Monday, October 02 2023
ಮಂಗಳೂರು

ಬೆಳ್ತಂಗಡಿ: ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಪೊಲೀಸ್ ಠಾಣಾ ವೃತ್ತ ಉಪ ನಿರೀಕ್ಷಕರಿಗೆ ಅಭಿನಂದನೆ

Taluk Photographers' Association felicitates Belthangady Police Station Circle Sub-Inspector
Photo Credit :

ಬೆಳ್ತಂಗಡಿ: 2021ನೇ ಸಾಲಿನ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿರುವ ಬೆಳ್ತಂಗಡಿ ಪೊಲೀಸ್ ಠಾಣಾ ವೃತ್ತ ಉಪನಿರೀಕ್ಷಕರಿಗೆ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ವಲಯದ ಸ್ಥಾಪಕ ಅಧ್ಯಕ್ಷರಾದ ಪಾಲಾಕ್ಷ ಪಿ. ಸುವರ್ಣ, ಅಧ್ಯಕ್ಷರಾದ ಅಶೋಕ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ, ಜತೆ ಕಾರ್ಯದರ್ಶಿ ಸುಜೀತ್ ಕುಮಾರ್ ಕೊಯ್ಯೂರು, ಉಪಾಧ್ಯಕ್ಷರುಗಳಾದ ಸಿಲ್ವಿಯಾ ಬೆಳ್ತಂಗಡಿ ಮತ್ತು ಪ್ರವೀಣ್ ಕೆದ್ದು, ಸಂಘಟನಾ ಕಾರ್ಯದರ್ಶಿ ಗೋಪಾಲ ಉಜಿರೆ, ಗೌರವ ಸಲಹೆಗಾರರಾದ ಸುಂದರ್ ಬೆಳ್ತಂಗಡಿ, ವಿಲ್ಸನ್ ಗೊನ್ಸಾಲ್ವಿಸ್, ವಸಂತ ಶರ್ಮಾ ಉಜಿರೆ, ಸುರೇಶ್ ಕೌಡಂಗೆ, ಸದಸ್ಯರುಗಳಾದ ಗಂಗಾಧರ ಉಜಿರೆ, ಅಭಿಷ್ ಬೆಳಾಲು, ಚಂದ್ರಶೇಖರ್ ಬಂದಾರು, ಕಿರಣ್ ಕುಮಾರ್ ರೇಷ್ಮೆ ರೋಡ್, ಮಹಾವೀರ್ ಜೈನ್ ಉಜಿರೆ, ಗಣೇಶ್ ನರ್ಮದಾ ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ವಕೀಲರ ಭವನ ಉದ್ಘಾಟಿಸಿದ ನ್ಯಾಯಾಧೀಶ ಎಸ್.ಅಬ್ದುಲ್ ನಜ಼ೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು