News Kannada
Friday, September 29 2023
ಮಂಗಳೂರು

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ರಮೇಶ್ ಅವರ ಮನೆಗೆ ಸಚಿವ ಅಂಗಾರ ಭೇಟಿ

Minister Angara hospitalised after he complained of uneasiness
Photo Credit : Wikimedia

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಮೆರವಣಿಗೆಯ ವೇಳೆ ನಡೆಸಿದ ಲಾಠಿಚಾರ್ಜ್ ನಲ್ಲಿ ಗಾಯಗೊಂಡ ಕೇರಳದ ಆರ್ ಎಸ್ ಎಸ್ ಕಾರ್ಯಕರ್ತ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ರಮೇಶ್ ಅವರ ಮನೆಗೆ ಸಚಿವ ಅಂಗಾರ ಭೇಟಿ ನೀಡಿದ್ದಾರೆ.

ಲಾಠಿಚಾರ್ಜ್ ವಿಡಿಯೋ ವೈರಲ್ ಆದಾಗಿನಿಂದ ಆರ್ ಎಸ್ ಎಸ್ ನಾಯಕರಿಂದ ಬಿಜೆಪಿ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ಮತ್ತು ಪುತ್ತೂರಿನ ಬಿಜೆಪಿ ನಾಯಕರ ಜೊತೆ ತೆರಳಿದ ಎಸ್ ಅಂಗಾರ ಅವರಿಗೆ ನೂರಕ್ಕೂ ಅಧಿಕ ಕೇರಳದ ಪೊಲೀಸರಿಂದ ಬಿಗಿ ಭದ್ರತೆ ನೀಡಲಾಯಿತು.

See also  ಇಂದಿನಿಂದ ‘ಸಿಂಗಲ್‌ ಯೂಸ್ ಪ್ಲಾಸ್ಟಿಕ್’ ಬಳಕೆಯನ್ನು ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು