News Kannada
Friday, September 22 2023
ಮಂಗಳೂರು

ಬಂಟ್ವಾಳ: ಕಣಜದ ಹುಳುಗಳ ದಾಳಿಗೆ ವ್ಯಕ್ತಿ ಸಾವು

Bantwal: Man attacked by waspworms, dies without responding to treatment
Photo Credit : By Author

ಬಂಟ್ವಾಳ: ಪೆರುವಾಯಿ ಸಮೀಪ ಕಣಜದ ಹುಳುಗಳಿಂದ ದಾಳಿಗೊಳಗಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ‌‌ ವರದಿಯಾಗಿದೆ.

ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50 ವ.) ಮೃತದುರ್ದೈವಿ. ಪೆರುವಾಯಿ ಸಮೀಪ ಆ.೮ರಂದು ಸಾಯಂಕಾಲದ ವೇಳೆ ಕಣಜದ ಹುಳುವಿನ ದಾಳಿಯಿಂದಾಗಿ ಗಾಯಗೊಂಡಿದ್ದ ಶ್ರೀಕೃಷ್ಣ ರವರನ್ನು ರಾತ್ರಿಯೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ‌ ಅವರಿಗೆ ತೀವ್ರ ನಿಘಾ‌ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆ.೯ರಂದು ಮುಂಜಾನೆ‌ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಶ್ರೀಕೃಷ್ಣ ರವರು ಕೂಲಿ ಕೆಲಸ ಮಾಡಿಕೊಂಡು ಜೀವನ‌ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

See also  ಸಾಲಿಗ್ರಾಮ: ಕಾನೂನು ಪಾಲಿಸಲು ಪಿಎಸ್ ಐ ಕುಮುದ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು