News Kannada
Monday, December 11 2023
ಮಂಗಳೂರು

ಬಂಟ್ವಾಳ: ನದಿಗೆ ಕಾಲು ಜಾರಿ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು

Madikeri: Boy killed in tiger attack at Palleri
Photo Credit : News Kannada

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ಮೃತ ವಿದ್ಯಾರ್ಥಿ.

ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದ್ದು, ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ರಕ್ಷಣ್, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಕಾಲು ಜಾರಿ ನೀರುಪಾಲಾದ ರಕ್ಷಣ್ ಅನ್ನು ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು  ಕಾರ್ಯಾಚರಣೆ ನಡೆಸಿ, ಸೋಷಿಯಲ್ ಇಕ್ವಾ ಮಾಣಿಯ ಆಂಬ್ಯುಲೆನ್ಸ್ ಮೂಲಕ ಸಮೀಪದ ಕಲ್ಲಡ್ಕ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆ ವೇಳೆಗಾಗಲೇ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ.

See also  'ಅದಾನಿ’ ಹೆಸರಿನಿಂದ ಹೊರಬಂದ ಮಂಗಳೂರು ವಿಮಾನ ನಿಲ್ದಾಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು