News Kannada
Saturday, September 23 2023
ಮಂಗಳೂರು

ಮಂಗಳೂರು: ಗಲಭೆ ಪ್ರಕರಣಗಳ ಸೂತ್ರಧಾರರನ್ನು ಪತ್ತೆ ಹಚ್ಚಿ ಎಂದ ರಮಾನಾಥ ರೈ

Mangaluru: Ramanath Rai asks people to find masterminds of riots cases
Photo Credit : News Kannada

ಮಂಗಳೂರು: ‘ಗಲಭೆ ಪ್ರಕರಣಗಳ ಸೂತ್ರಧಾರರನ್ನು ಪತ್ತೆ ಹಚ್ಚಿ, ಅವರನ್ನು ಶಿಕ್ಷೆಗೆ ಒಳಪಡಿಸಿದರೆ ಗಲಭೆಗಳು ಸಂಪೂರ್ಣ ನಿಲ್ಲುತ್ತವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಲಭೆ ಪ್ರಕರಣಗಳ ಸೂತ್ರಧಾರರೇ ಕುಮ್ಮಕ್ಕುದಾರರೂ ಆಗಿದ್ದಾರೆ. ಎಡಿಜಿಪಿ ಅವರು ಸ್ವತಂತ್ರವಾಗಿ ತನಿಖೆ ನಡೆಸಿ, ಇಂತಹವರನ್ನು ಮಟ್ಟಹಾಕಬೇಕು’ ಎಂದರು.

ಹತ್ಯೆ ಪ್ರಕರಣಗಳ ಆರೋಪಿಗಳಲ್ಲಿ ಯಾರೂ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವವರಲ್ಲಿ ಹೆಚ್ಚಿನವರು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಎಸ್‌ಡಿಪಿಐ ಕಾರ್ಯಕರ್ತರು’ ಎಂದರು.

See also  ಕರ್ನಾಟಕದ ಗಂಡುಕಲೆ ಯಕ್ಷಗಾನಕ್ಕೂ ಪ್ರವೇಶ ಮಾಡಿದ 'ಶ್ರೀ ವಲ್ಲಿ' ಹಾಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು