News Kannada
Sunday, October 01 2023
ಮಂಗಳೂರು

ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಪ್ರಯುಕ್ತ ಗುರು ಸಂದೇಶ ಯಾತ್ರೆ

Guru Sandesha Yatra to mark the birth anniversary of Brahma Sree Narayana Guru
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೇತೃತ್ವದಲ್ಲಿ ಸೆ.10ರ ಶನಿವಾರ ಬೆಳಿಗ್ಗೆ9:30ಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವ ಪ್ರಯುಕ್ತ ಗುರು ಸಂದೇಶ ಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಹೇಳಿದರು.

ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯಾತ್ರೆಯ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಟು,ಕೆ.ಎಸ್.ರಾವ್ ರಸ್ತೆ, ಗೋವಿಂದ ಪೈ ಸರ್ಕಲ್, ಡೊಂಗರಕೇರಿ, ನ್ಯೂಚಿತ್ರ, ಅಳಜೆ ಮೂಲಕ ಹಾದು ಹೋಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಾರಾಯಣ ಗುರು ಸ್ವಾಮಿಯವರಿಗೆ ಪೂಜೆ ಸಲ್ಲಿಸುವುದರೊಂದಿಗೆ ಸಮಾಪನಗೊಳ್ಳಲಿದೆ.

ಯಾತ್ರೆಯುದ್ದಕ್ಕೂ ನಾರಾಯಣ ಗುರುಗಳು ನೀಡಿರುವ ಒಂದೇ ಒಂದು ಸಂಕಲ್ಪದ ಸಂದೇಶವನ್ನು ಮತ್ತು ಅವರ ತತ್ವಗಳನ್ನು ಜನಜಾಗೃತಿಗೊಳಿಸಲಿದ್ದೇವೆ ಎಂದು ಹೇಳಿದರು.

ಸುದ್ಧಿ ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

See also  ಹೊನ್ನಾಳಿ: ಹಿರಿಯ ಸಚಿವರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದ ಎಂ.ಪಿ. ರೇಣುಕಾಚಾರ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು