News Kannada
Friday, September 29 2023
ಮಂಗಳೂರು

ಪುತ್ತೂರು: ಕುಡುಕನ ಎದೆಗೆ ಕಾಲಿನಿಂದ ಒದ್ದು ಬಸ್ಸಿನಿಂದ ಹೊರದಬ್ಬಿದ  ಕಂಡಕ್ಟರ್

Conductor kicks drunkard in the chest with his foot and kicks him out of bus
Photo Credit : News Kannada

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅವಮಾನೀಯ ಘಟನೆ ಪುತ್ತೂರಿನ ಈಶ್ವರಮಂಗಲ ಪೇಟೆ ಜಂಕ್ಷನ್ ನಲ್ಲಿ ನಡೆದಿದೆ.

ಪ್ರಯಾಣಿಕ ಪಾನಮತ್ತನಾಗಿದ್ದ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಅವರ ಮೇಲೆ ಕಂಡಕ್ಟರ್ ಮಾಡಿದ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಬಸ್ಸಿನಲ್ಲಿ ಪ್ರಯಾಣಿಸುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಅವರ ಮೇಲೆ ಕಾನೂನು ಚಲಾಯಿಸುವ ಅಧಿಕಾರ ಕಂಡಕ್ಟರ್ ಗಳಿಗಿಲ್ಲ ಈ ಘಟನೆಯಲ್ಲಿ ನಿರ್ವಾಹಕ ಮಾಡಿದ ತಪ್ಪು ಆದ್ದರಿಂದ ಈತನನ್ನು ಕೂಡಲೇ ಅಮಾನತುಗೊಳಿಸಲಾಗುವುದೆಂದು ತಿಳಿಸಿದ್ದಾರೆ.

See also  ಕೂದಲಿನ ಹಲವಾರು ಸಮಸ್ಯೆಗಳಿಗೆ 'ಮೆಹೆಂದಿ' ರಾಮಬಾಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು