News Kannada
Wednesday, December 06 2023
ಮಂಗಳೂರು

ಮಂಗಳೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್ ವತಿಯಿಂದ ಒಂದು ದಿನದ ಕಾರ್ಯಾಗಾರ

A one-day workshop organised by the Indian Dental Association
Photo Credit : News Kannada

ಮಂಗಳೂರು: ಐಡಿಎ ದಕ್ಷಿಣ ಕನ್ನಡ ಬ್ರಾಂಚ್ ನ ವತಿಯಿಂದ “ಇನ್ನೋವೆಟಿವೇ ಟೆಕ್ನಾಲಜೀಸ್ ಇನ್ ಡೆಂಟಲ್ ಪೇಷಂಟ್ ಕೇರ್”ಈ ವಿಷಯದ  ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ನಗರದ ಹೋಟೆಲ್ ಮಾಯಾ ಇಂಟರ್ನ್ಯಾಷನಲ್ ನಲ್ಲಿ  ನಡೆಸಲಾಯಿತು.

ಇದನ್ನು ಐಡಿಎ ದಕ್ಷಿಣ ಕನ್ನಡ ಬ್ರಾಂಚ್ ನ ಅಧ್ಯಕ್ಷರಾದ ಡಾ.ಪದ್ಮರಾಜ್ ಹೆಗ್ಡೆ ಯವರು ಉದ್ಘಾಟಿಸಿದರು. ಮುಖ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಡಾ.ಪ್ರಮೋದ್ ಕೆ ಥಾಮಸ್ ಮುಂಬೈ,ಇವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇಂದಿನ ಆದುನಿಕ ದಿನಗಳಲ್ಲಿ ಹೊಸ ಡಿಜಿಟಲ್ ಟೆಕ್ನಾಲಜೀಸ್ಸ ಅನ್ನು ದಂತ ವೈದ್ಯಕೀಯ ದಲ್ಲಿ ರೋಗಿಗಳ ನಿರ್ವಹಣೆ  ಹಾಗು  ಡೆಂಟಲ್  ಕ್ಲಿನಿಕ್ಸ್ ನಲ್ಲಿ  ಇದರ  ಉಪಯೋಗ, ಈ ವಿಷಯದ ಬಗ್ಗೆ ಅವರು ಈ ಸಂದರ್ಭದಲ್ಲಿ ವಿವರಿಸಿದರು. ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಕಾರ್ಯದರ್ಶಿ ಡಾ. ಭರತ್ ಪ್ರಭು  ಹಾಗು ಖಜಾಂಚಿ ಡಾ.ಪ್ರಸನ್ನ ಕುಮಾರ್ ರಾವ್ ರವರು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದಂತವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

See also  ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು