News Kannada
Friday, September 29 2023
ಮಂಗಳೂರು

ಬಂಟ್ವಾಳ: ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು

Bantwal: Youth who fell from a tree and was injured dies
Photo Credit : By Author

ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ.

ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ ಮನೆಯಲ್ಲಿ ವಾಸವಿರುವ ಮುಹಮ್ಮದ್ ಶರೀಫ್ ಮರ ಕಡಿಯುವ ಕೆಲಸ ಮಾಡುತ್ತಿದ್ದರು. ರವಿವಾರ ಅಮ್ಟೂರಿನಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕ್ಸಿಗೆ ಪಡೆಯುತ್ತಿದ್ದ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.

See also  ಮಂಗಳೂರು:  ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು