News Kannada
Thursday, March 23 2023

ಮಂಗಳೂರು

ವಿಟ್ಲ: ಕರೋಪಾಡಿಯಲ್ಲಿ ದಲಿತ್ ಸೇವಾ ಸಮಿತಿಯ ನೂತನ ಶಾಖೆ ರಚನೆ

Vitla: Dalit Seva Samiti forms new Karopadi village branch
Photo Credit : By Author

ವಿಟ್ಲ: ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ಹಾಗೂ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ಇವರ ನೇತೃತ್ವದಲ್ಲಿ ಪೆರ್ನೆ ಮುಗೇರು ಸಮುದಾಯ ಭವನ ಕರೋಪಾಡಿ ಇಲ್ಲಿ ದಲಿತ್ ಸೇವಾ ಸಮಿತಿಯ ನೂತನ ಕರೋಪಾಡಿ ಗ್ರಾಮ ಶಾಖೆಯ ರಚನೆ ಮಾಡಲಾಯಿತು.

ಗೌರವಾಧ್ಯಕ್ಷ ಮಾಧವ ನಾಯ್ಕ, ಅಧ್ಯಕ್ಷ ನಾರಾಯಣ ನಾಯ್ಕ ಪೆರ್ನೆ ಮುಗೇರು, ಸಂಚಾಲಕರಾಗಿ ಹರೀಶ್ ಮತ್ತು ಆನಂದ ಪೆರ್ನೆ ಮುಗೇರು, ಉಪಾಧ್ಯಕ್ಷ ಮಹಾಬಲ ನಾಯ್ಕ, ಕಾರ್ಯದರ್ಶಿ ರಘುನಾಥ್, ಜತೆಕಾರ್ಯದರ್ಶಿ ಚಿತ್ರಾ, ಕೋಶಾಧಿಕಾರಿ ಶಾರದ ಇವರನ್ನು ಆಯ್ಕೆ ಮಾಡಲಾಯಿತು. ಬಿ ಕೆ ಸೇಸಪ್ಪ ಬೆದ್ರಕಾಡು ಸಮಿತಿ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಉಳ್ಳಾಲ ಶಾಖೆಯ ಅಧ್ಯಕ್ಷ ನಾಗೇಶ್ ಮುಡಿಪು, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಮತ್ತು ಬಂಟ್ವಾಳ ತಾಲೂಕು ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

See also  ಸಂತೋಷ್ ನಾರಾಯಣನ್ ಮಲಯಾಳಂ ನಾಟಕ 'ಪಥೋನ್ಪಥಂ ನೂಟ್ಟಂಡು' ಮೂಲಕ ಸಂಗೀತ ಸಂಯೋಜಕರಾಗಿ ಪಾದಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು