News Kannada
Tuesday, March 28 2023

ಮಂಗಳೂರು

ಬಂಟ್ವಾಳ: ನದಿಗೆ ಬಿದ್ದು ಮೃತಪಟ್ಟ ರಕ್ಷಣ್ ಪೋಷಕರಿಗೆ ರೂ.5 ಲಕ್ಷ ಪರಿಹಾರ ಧನ ವಿತರಣೆ

Photo Credit : By Author

ಬಂಟ್ವಾಳ: ಇತ್ತೀಚೆಗೆ ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್ ನೇತ್ರಾವತಿ ನದಿಗೆ ಆಕಸ್ಮಿಕ ಬಿದ್ದು ಮೃತಪಟ್ಟಿದ್ದು, ರಕ್ಷಣ್ ಪೋಷಕರಾದ ರಾಮ ನಾಯ್ಕ್ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ 5 ಲಕ್ಷದ ಪರಿಹಾರ ಧನವನ್ನು ಶನಿವಾರ ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಕಮಲಾಕ್ಷಿ ಪೂಜಾರಿ,ಬರಿಮಾರು ಗ್ರಾ.ಪಂ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಸದಾಶಿವ, ಸದಸ್ಯರಾದ ಜಗದೀಶ್, ಪುಷ್ಪಲತಾ, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್, ಪ್ರ.ಕಾರ್ಯದರ್ಶಿ ಯಶವಂತ್ ನಗ್ರಿ ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ನಾರಾಯಣ ಗುರುಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವಾಗುತ್ತಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು