News Kannada
Tuesday, March 28 2023

ಮಂಗಳೂರು

ಬಂಟ್ವಾಳ: ಎಸ್ ಸಿ ಎಸ್ ಟಿ ಮೋರ್ಚಾದ ವತಿಯಿಂದ ಪ್ರತಿಭಟನೆ

SC/ST Morcha stage protest
Photo Credit : By Author

ಬಂಟ್ವಾಳ: ಪುದು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಲ್ಲಿ ಆದ ದುರುಪಯೋಗ ವಾದ ವಿರುದ್ಧ ಬಂಟ್ವಾಳ ಎಪಿಎಂಸಿ ಮಾಜಿ ಉಪಾಧ್ಯಕ್ಷರಾದ ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ ಎಸ್ ಸಿ ಎಸ್ ಟಿ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ ಕುಂಪಲ, ಜಯಶ್ರೀ ಕರ್ಕೇರ,ಮಂಗಳೂರು ಮಂಡಲ ಬಿಜೆ ಪಿ ಕಾರ್ಯದರ್ಶಿ ಹೇಮಂತ್ ಶೆಟ್ಟಿ,ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮನೋಜ್ ಆಚಾರ್ಯ ನಾಣ್ಯ,ಮಂಡಲ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಶೆಟ್ಟಿ ಸುಜೀರು, ಸಾಮಾಜಿಕ ಜಾಲತಾಣ ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜ ಪುದು ಮಹಾ ಶಕ್ತಿ ಕೇಂದ್ರದ ಪ್ರದಾನ ಕಾರ್ಯದರ್ಶಿ ಸತೀಶ್ ನಾಯ್ಗ, ಜಿಲ್ಲಾ ಬಿಜೆಪಿಎಸ್ಸಿ ಮೋರ್ಚಾದ ಅಧ್ಯಕ್ಷ ವಿನಯ ನೇತ್ರ, ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್, ಕೋಶಾಧಿಕಾರಿ ಪ್ರಕಾಶ್ ಸಿಂಫೊನಿ, ಮಹಾನಗರ ಪಾಲಿಕೆಯ ಕಾಪೋರೇಟರ್ ಮನೋಜ್ ಕುಮಾರ್, ಮಂಗಳೂರು ಮಂಡಲ ಎಸ್ ಸಿ ಮೋರ್ಚಾದ ಅಧ್ಯಕ್ಷ ಸಂದೇಶ್, ಕಾರ್ಯದರ್ಶಿ, ವರುಣ್ ರಾಜ, ಮಂಗಳೂರು ಉತ್ತರ ಮಂಡಲದ ಅಧ್ಯಕ್ಷ ಆನಂದ ಪಾಂಗಾಳ್, ಬಂಟ್ವಾಳ ಮಂಡಲ ಎಸ್ಸಿ ಮೋರ್ಚಾ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು , ಜಿಲ್ಲಾ ಮುಂಡಾಲ ವೇದಿಕೆ ಅಧ್ಯಕ್ಷ ಜಯಚಂದ್ರ, ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಸುಬ್ರಮಣ್ಯ ರಾವ್, ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಪುಂಚಮೆ , ಪಂಚಾಯತ್ ಸದಸ್ಯರುಗಳಾದ ಸಂತೋಷ್ ನೆತ್ತರಕೆರೆ, ಆಶಾನಯನ, ಜಯಂತಿ, ಸರೋಜಿನಿ, ಹಿರಿಯರಾದ ಭಾಸ್ಕರ ಚೌಟ ಕುಮುಡೇಲು ಸೋಮಪ್ಪ ಕೋಟ್ಯಾನ್, ವೆಂಕಪ್ಪ ಗುರಿಕಾರ, ಗಿರಿಯಪ್ಪ ಕುಂಭ್ಡೇಲು, ಸೋಮನಾಥ, ಮತ್ತಿತರರು ಉಪಸ್ಥಿತರಿದ್ದರು.

See also  ಮುಂಬೈ: ಮೊದಲ ಬಾರಿಗೆ, ಸ್ಥಳೀಯವಾಗಿ ತಯಾರಿಸಿದ ಮದ್ದುಗುಂಡುಗಳನ್ನು ಬಳಸಲಿದೆ ಭಾರತೀಯ ನೌಕಾಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು