News Kannada
Tuesday, September 26 2023
ಮಂಗಳೂರು

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾಗಿ ರಾಜಣ್ಣ ಆಯ್ಕೆ

Belthangady: Rajanna elected as state president of Akhila Karnataka Janajagruti Vedike
Photo Credit : By Author

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2022-24 ನೇ ಸಾಲಿಗೆ ರಾಜ್ಯಾಧ್ಯಕ್ಷರಾಗಿ ರಾಜಣ್ಣ ಮೂ. ಕೊರವಿ ಆಯ್ಕೆಯಾಗಿರುತ್ತಾರೆ.

ಹುಬ್ಬಳ್ಳಿ ಧಾರವಾಡದ ಮಹಾನಗರ ಪಾಲಿಕೆಯ ಸದಸ್ಯರಾದ ಇವರು ವೃತ್ತಿಯಲ್ಲಿ ವಕೀಲರು ಸಮಾಜದ ವಿವಿಧ ಸಂಘಟನೆಯಲ್ಲಿ ಗುರುತಿಸಲ್ಪಟ್ಟವರು.

ಉತ್ತರ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಇದರ ಅಧ್ಯಕ್ಷರಾಗಿ ಜಲ ಮಂಡಳಿ ನಿರ್ಮಿತಿ ಕೇಂದ್ರದ ಅಧ್ಯಕ್ಷರಾಗಿ, ಕಳಸ ಬಂಡೂರ ನಾಲ ಹೋರಾಟದ ಮುಖಂಡರಾಗಿ ಕಳೆದ 7 ವರ್ಷಗಳಿಂದ ಧಾರವಾಡದ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

See also  ಭಗವಾನ್ ೧೦೦೮ ಶ್ರೀ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣದ ಸಂಭ್ರಮಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು