News Kannada
Friday, September 29 2023
ಮಂಗಳೂರು

ಬೆಳ್ತಂಗಡಿ: ಸುರ್ಯ ಶ್ರೀ ಸದಾಶಿವ ರುದ್ರ ದೇವರ ದರ್ಶನ ಪಡೆದ ನಟ ರಿಷಬ್ ಶೆಟ್ಟಿ

Actor Rishab Shetty visits Lord Surya Sri Sadashiva Rudra
Photo Credit : By Author

ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಬುಧವಾರ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜಿಸಲ್ಲಿಸಿದರು.

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್. ಸುಭಾಶ್ಚಂದ್ರ ಅವರು ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಯನ್ನು ಪೇಟ ತೊಡಿಸಿ, ಹಾರರ್ಪಣೆಗೈದು ಸನ್ಮಾನಿಸಿ ಗೌರವಿಸಿದರು.

ಕ್ಷೇತ್ರದ ಪರವಾಗಿ ಐ.ಬಿ. ಸಂದೀಪ್ ಕುಮಾರ್ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ನಟ ಪ್ರಮೋದ್ ಶೆಟ್ಟಿ, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು.

ರಿಷಬ್ ಶೆಟ್ಟಿಯವರು ಮನೆ, ಮನೆ ಸೈಟು, ಮಗು ತೊಟ್ಟಿಲು, ಕ್ಯಾಮರಾ, ಫಿಲ್ಮ್ ರೋಲ್ ಸೇರಿದಂತೆ ಹರಕೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು.

See also  ಬೆಂಗಳೂರು: ಪುನೀತ್ ಗೆ ನ.1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು