News Kannada
Monday, September 25 2023
ಮಂಗಳೂರು

ಮಂಗಳೂರು: ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸೇರಿ ಇಬ್ಬರು ಮೃತ

Car catches fire during match promotional event
Photo Credit : Freepik

ಮಂಗಳೂರು: ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದು, ಮಕ್ಕಳಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ರಸ್ತೆ ತೊಕ್ಕೊಟ್ಟುವಿನ ಕಲ್ಲಾಪು ಗ್ಲೋಬಲ್‌ ಮಾರ್ಕೆಟ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಜಪ್ಪಿನಮೊಗರು ನಿವಾಸಿ, ದ್ವಿಚಕ್ರ ವಾಹನ ಸವಾರ ಗಂಗಾಧರ್, ಪತ್ನಿ ನೇತ್ರಾವತಿ ಗಂಭೀರ ಗಾಯಗೊಂಡು ಆಸ್ಟತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಮಕ್ಕಳಾದ ಜ್ಞಾನೇಶ್, ಮೋಕ್ಷಾ ಗಾಯಗೊಂಡಿದ್ದಾರೆ.

ಗಂಗಾಧರ್, ಪತ್ನಿ ಮಕ್ಕಳೊಂದಿಗೆ ಪಂಪ್ ವೆಲ್ ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು, ಗಂಗಾಧರ್‌ ಹಾಗೂ ಪತ್ನಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಮಕ್ಕಳಿಬ್ಬರೂ ಗಾಯಗೊಂಡು ಖಾಸಗಿ ಆಸ್ಟತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯತನದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

See also  ನವದೆಹಲಿ: ಮಮತಾ ಬ್ಯಾನರ್ಜಿ ಭ್ರಷ್ಟಾಚಾರದ ದಾಖಲೆಗಳನ್ನು ಮುರಿಯುತ್ತಿದ್ದಾರೆ ಎಂದ ಅನುರಾಗ್ ಠಾಕೂರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು