News Kannada
Thursday, September 28 2023
ಫೋಟೊ ನ್ಯೂಸ್

ಮಂಗಳೂರು: ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಧ್ವಜ ಚೀಟಿ ಬಿಡುಗಡೆ

sams
Photo Credit : News Kannada

 

 

ಮಂಗಳೂರು: ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರವಿ ಕುಮಾರ್ ಎಂ ಆರ್ ರವರನ್ನು ಮತ್ತು ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಡಾ.ಕುಮಾರ್ ರವರನ್ನು ಭೇಟಿ ಮಾಡಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.

ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರವಿ ಕುಮಾರ್ ಎಂ ಆರ್ ರವರನ್ನು ಭೇಟಿ ಮಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ತೊಡಿಸಿ,ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರು ಹಾಗೂ ಜಿಲ್ಲಾ ಸಹಾಯಕ ಆಯುಕ್ತರು ಶ್ರೀ ನಾಗರಾಜ್ ಶೆಟ್ಟಿ,ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಶ್ರೀಮತಿ ಜಯವಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಶ್ರೀ ಎಂ ಜಿ ಕಜೆ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಶ್ರೀ ಭರತ್ ರಾಜ್ ಕೆ ಉಪಸ್ಥಿತರಿದ್ದರು.

ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಡಾ.ಕುಮಾರ್ ರವರನ್ನು ಭೇಟಿ ಮಾಡಿ,ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರು ಹಾಗೂ ಜಿಲ್ಲಾ ಸಹಾಯಕ ಆಯುಕ್ತರು ಶ್ರೀ ನಾಗರಾಜ್ ಶೆಟ್ಟಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಶ್ರೀ ಭರತ್ ರಾಜ್ ಕೆ ಉಪಸ್ಥಿತರಿದ್ದರು.

 

See also  ಮಡಿಕೇರಿ: ದಂಡಳ್ಳಿ ಜಮೀನು ಒತ್ತುವರಿ ತೆರವುಗೊಳಿಸಿ ಪರಿಶಿಷ್ಟರಿಗೆ ಹಂಚಲು ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು