News Kannada
Sunday, December 10 2023
ಮಂಗಳೂರು

ಬಂಟ್ವಾಳ : ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆ!

Bantwal: A tamil nadu-based cloth merchant has gone missing.
Photo Credit : By Author

ಬಂಟ್ವಾಳ : ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿ ವಾಸ್ತವ್ಯವಿದ್ದ ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಮಿಳುನಾಡಿನ ತಿರುಪ್ಪರ ಜಿಲ್ಲೆ ನಿವಾಸಿ ಸೆಲ್ವಕುಮಾರ್ ನಾಪತ್ತೆಯಾಗಿರುವ ವ್ಯಕ್ತಿ. ಬಿ ಮೂಡ ಗ್ರಾಮದ ಕೊಡಂಗೆ ಎಂಬಲ್ಲಿನ ಜಯರಾವ್ ಶೆಟ್ಟಿ ಎಂಬವರ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಇವರು, ಬಟ್ಟೆ ಲೈನ್ ಸೇಲ್ ವ್ಯಾಪಾರ ಮಾಡಿಕೊಂಡಿದ್ದರು.

ನ.18 ರಿಂದ ಇವರು ನಾಪತ್ತೆಯಾಗಿರುವುದಾಗಿ ಇವರ ಸಂಬಂಧಿ ರಾಮಸ್ವಾಮಿ‌ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.

ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿ ವಾಸ್ತವ್ಯವಿದ್ದ ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಮಿಳುನಾಡಿನ ತಿರುಪ್ಪರ ಜಿಲ್ಲೆ ನಿವಾಸಿ ಸೆಲ್ವಕುಮಾರ್ ನಾಪತ್ತೆಯಾಗಿರುವ ವ್ಯಕ್ತಿ. ಬಿ ಮೂಡ ಗ್ರಾಮದ ಕೊಡಂಗೆ ಎಂಬಲ್ಲಿನ ಜಯರಾವ್ ಶೆಟ್ಟಿ ಎಂಬವರ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಇವರು, ಬಟ್ಟೆ ಲೈನ್ ಸೇಲ್ ವ್ಯಾಪಾರ ಮಾಡಿಕೊಂಡಿದ್ದರು.

ನ.18 ರಿಂದ ಇವರು ನಾಪತ್ತೆಯಾಗಿರುವುದಾಗಿ ಇವರ ಸಂಬಂಧಿ ರಾಮಸ್ವಾಮಿ‌ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.

See also  ನವದೆಹಲಿ: ಎಂಸಿಡಿ ಚುನಾವಣೆ ಗೆಲ್ಲಲು 'ನಮೋ ಸೈಬರ್ ಯೋಧಾ' ಅಭಿಯಾನಕ್ಕೆ ಬಿಜೆಪಿಯಿಂದ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು