News Kannada
Wednesday, October 04 2023
ಮಂಗಳೂರು

ಬೆಳ್ತಂಗಡಿ: ಗೌರಿಮಾರು ಕಟ್ಟೆ ಉತ್ಸವದಲ್ಲಿನ ಬೆಳ್ಳಿ ರಥೋತ್ಸವದೊಂದಿಗೆ ಲಕ್ಷದೀಪೋತ್ಸವ ಸಂಪನ್ನ

Lakshadeepotsava Sampanna with silver chariot procession at Gowrimaru Katte Utsava
Photo Credit : By Author

ಬೆಳ್ತಂಗಡಿ; ಕಾರ್ತಿಕ ಮಾಸದ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗೆ ನಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಬುಧವಾರ ಶ್ರೀ ಸ್ವಾಮಿಯ ಗೌರಿಮಾರು ಕಟ್ಟೆ ಉತ್ಸವದಲ್ಲಿನ ಬೆಳ್ಳಿ ರಥೋತ್ಸವದೊಂದಿಗೆ ಸುಸಂಪನ್ನಗೊಂಡಿತು.

ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಹಾಗು ಕುಟುಂಬಸ್ಥರು ರಥೋತ್ಸವದಲ್ಲಿ ಪಾಲ್ಗೊಂಡರು. ದೀಪೋತ್ಸವಲ್ಲಿ ನಾಡಿನಾದ್ಯಂತದ ಲಕ್ಷಾಂತರ ಮಂದಿ ಭಾಗಿಯಾಗಿ ಸ್ವಾಮಿಯ ದರ್ಶನ ಪಡೆದರಲ್ಲದೆ ಕ್ಷೇತ್ರದಲ್ಲಿನ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

See also  ಮಂಗಳೂರಿಗೆ ಸೆ. 2ರಂದು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು