News Kannada
Saturday, September 30 2023
ಮಂಗಳೂರು

ಬೆಳ್ತಂಗಡಿ: ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

Heggade's birth anniversary celebrated
Photo Credit : By Author

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮದಿನವನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ಅಭಿಮಾನಿಗಳು ಶ್ರದ್ಧಾ-ಭಕ್ತಿಯಿಂದ ಜನ್ಮದಿನದ ಶುಭಾಶಯ ಅರ್ಪಿಸಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಶಾಸಕ ಹರೀಶ್ ಪೂಂಜ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಗ್ಗಡೆಯವರಿಗೆ ಶುಭಾಶಯ ಸಲ್ಲಿಸಿದರು.ದೂರವಾಣಿ, ವಿದ್ಯುದಂಚೆ, ಪತ್ರಗಳ ಮೂಲಕವೂ ಶುಭಾಶಯಗಳು ಹರಿದು ಬಂದಿವೆ.

See also  ಸುಗಮ ಬಸ್ ಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ಅಪಾಯದಿಂದ ಪಾರಾದ ಪ್ರಯಾಣಿಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು