News Kannada
Tuesday, October 03 2023
ಮಂಗಳೂರು

ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಅವಘಡ

Mangaluru: Fire breaks out in a parked car
Photo Credit : News Kannada

ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ನಡೆದಿದೆ.

ರಾಹಿಲ್ ಎಂಬವರ ಇಕೋ ಸ್ಪೋಡ್ಸ್  ಕಾರ್ ಈ ಅವಘಡಕ್ಕೆ ತುತ್ತಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಬಸ್ಮವಾಗಿದೆ. ಮಂಗಳೂರಿನ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ಕಾರು ನಿಲ್ಲಿಸಿ, ರಾಹಿಲ್ ಮತ್ತು ಮನೆ ಮಂದಿ ಜ್ಯೂಸ್ ಕುಡಿಯಲು ಹೋಗಿದ್ದ ವೇಳೆ ಘಟನೆ ನಡೆದಿದೆ.

ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಬೆಂಕಿ ನಂದಿಸುಲಿವಲ್ಲಿ ಸ್ಥಳೀಯರು ಯಶಸ್ವಿಯಾದರು. ಸ್ಥಳಕ್ಕೆ ಎಸಿಪಿ ಗೀತಾ ಕುಲಕರ್ಣಿ ಹಾಗೂ ಕದ್ರಿ ಠಾಣಾಧಿಕಾರಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

See also  ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ರಘುಪತಿ ಭಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು