News Kannada
Wednesday, October 04 2023
ಮಂಗಳೂರು

ಉಜಿರೆ: ಜ.7ರಂದು ತುಳುಕೂಟ ಪುತ್ತೂರು ಇದರ ಸುವರ್ಣಮಹೋತ್ಸವ ಸಂಭ್ರಮ ಉದ್ಘಾಟನೆ

Ujire: Tulukoota Puttur to inaugurate its golden jubilee celebrations on Jan. 7
Photo Credit : News Kannada

ಉಜಿರೆ: ತುಳುಕೂಟ ಪುತ್ತೂರು ಇದರ ಸುವರ್ಣಮಹೋತ್ಸವ ಸಂಭ್ರಮ ಉದ್ಘಾಟನೆ ಮತ್ತು ಪುತ್ತೂರು ತಾಲೂಕು ತುಳುವೆರೆ ಮೇಳ ಮುಂದಿನ ಜನವರಿ 7 ರಂದು ಪುತ್ತೂರು ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ತುಳುವೆರೆ ಮೇಳ ಮತ್ತು ಪುತ್ತೂರು ತುಳುಕೂಟದ ಗೌರವಾಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್ ಮಸ್ಕರೇನ್ಹಸ್ ,ಪದಾಧಿಕಾರಿ ಕಾರಿಗಳಾದ ಹೀರಾ ಉದಯ್. ಸಂತೋಷ್ ಶೆಟ್ಟಿ, ನಯನ ರೈ ನೆಲ್ಲಿಕಟ್ಟೆ, ಕೋಶಾಧಿಕಾರಿ ರವಿಪ್ರಸಾದ್ ಬಿ.ವಿ. ಮೊದಲಾದವರು ಉಪಸ್ಥಿತರಿದ್ದರು.

See also  ನವದೆಹಲಿ: ದೇಶದಲ್ಲಿ 5,664 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು