News Kannada
Tuesday, May 30 2023
ಮಂಗಳೂರು

ಸುಳ್ಯ: ಜ.13 ರಿಂದ 15 ರವರೆಗೆ ರಂಗಮನೆಯಲ್ಲಿ ನಾಟಕಗಳ ಪ್ರದರ್ಶನ

Sullia: A play will be staged from January 13 to 15.
Photo Credit : News Kannada

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ಜ. 13,14,15 ರಂದು ಪ್ರತಿದಿನ ಸಂಜೆ 6.30ಕ್ಕೆ ಯಕ್ಷ ರಂಗಾಯಣ ಮತ್ತು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಜ. 13 ರಂದು ಯಕ್ಷ ರಂಗಾಯಣ ಕಾರ್ಕಳ ಇಲ್ಲಿನ ಸಂಚಾರಿ ರಂಗ ತಂಡ ಅಭಿನಯಿಸುವ, ಶಶಿರಾಜ್ ರಾವ್ ಕಾವೂರು ವಿರಚಿತ, ಜೀವನ್ ರಾಂ ಸುಳ್ಯ ನಿರ್ದೇಶನದ ಪರಶುರಾಮ ನಾಟಕ ಪ್ರದರ್ಶನ ಜ.14ರಂದು ನೀನಾಸಂ ತಿರುಗಾಟದ ಕಲಾವಿದರು ಅಭಿನಯಿಸುವ, ಮೂಲಃ ಯೂರಿಪಿಡೀಸ್ ಹಾಗೂ ಬಿ.ಆರ್. ವೆಂಕಟರಮಣ ಐತಾಳ ನಿರ್ದೇಶಿಸಿದ ಇಫಿಜೀನಿಯಾ ಹಾಗೂ ಜ. 15ರಂದು ರವೀಂದ್ರನಾಥ ಠಾಗೋರ್ ವಿರಚಿತ, ಪ್ರವೀಣ್ ಎಡಮಂಗಲ ನಿರ್ದೇಶಿಸಿದ ‘ ಮುಕ್ತಾಧಾರ ‘ ನಾಟಕಗಳು ಪ್ರದರ್ಶನಗೊಳ್ಳಲಿದೆ.

ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಸಮಯಕ್ಕೆ ಸರಿಯಾಗಿ ಆರಂಭವಾಗುವ ಈ ನಾಟಕೋತ್ಸಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

See also  ಬೆಳ್ತಂಗಡಿ : ಚಿಬಿದ್ರೆಯಲ್ಲಿ ಒಂಟಿ ಸಲಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು