News Kannada
Thursday, June 01 2023
ಮಂಗಳೂರು

ಮಂಗಳೂರು: ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿದ ಡಾ. ವೈ ಭರತ್ ಶೆಟ್ಟಿ

Mangaluru: Participated in the Vijaya Sankalp Abhiyan. Y Bharath Shetty
Photo Credit : News Kannada

ಮಂಗಳೂರು: ಜನವರಿ 21 ರಿಂದ 29 ರ ವರೆಗೆ ಕರ್ನಾಟಕ ರಾಜ್ಯಾದ್ಯಂತ ಭಾರತೀಯ ಜನತಾ ಪಾರ್ಟಿ ಬೂತ್ ಮಟ್ಟದಲ್ಲಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಭಾಗವಾಗಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಚ್ಚನಾಡಿ ವಾರ್ಡ್ 19 ರ ಪಚ್ಚನಾಡಿ ಶಕ್ತಿ ಕೇಂದ್ರದ ಬೂತ್ ನಂಬ್ರ 143ರಲ್ಲಿ ನಡೆದ ವಿಜಯ ಸಂಕಲ್ಪ ಅಭಿಯಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ಸ್ಥಳೀಯ ಕಾರ್ಪೋರೇಟರ್ ಸಂಗೀತಾ ಆರ್ ನಾಯಕ್, ಬೂತ್ ಅಧ್ಯಕ್ಷರಾದ ಜಯಪ್ರಕಾಶ್, ಶಕ್ತಿಕೇಂದ್ರ ಪ್ರಮುಖರಾದ ಲಿಂಗಪ್ಪ ಬಂಗೇರ, ಸಹಪ್ರಮುಖ್ ಶಿವಾಜಿ ಕುಲಾಲ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಇಸ್ಲಾಮಾಬಾದ್: ಅಪ್ರಾಪ್ತ ಬಾಲಕಿಯ ಮೇಲೆ 8 ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು