News Kannada
Thursday, March 30 2023

ಮಂಗಳೂರು

ಮಂಗಳೂರು: ಹೊಯಿಗೆ ಬಜಾರ್‌ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

MLA launches development works in Hoige Bazaar ward
Photo Credit : News Kannada

ಮಂಗಳೂರು: ನಗರದ ಹೊಯಿಗೆ ಬಜಾರ್‌ ವಾರ್ಡಿನಲ್ಲಿ ರಸ್ತೆ ಕಾಂಕ್ರಿಟೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಸ್ಥಳೀಯರ ಉಪಸ್ಥಿತಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬಿಜೆಪಿ ಸರಕಾರದ ಅವಧಿಯಲ್ಲಿ ಮಂಗಳೂರು ನಗರದ ಅಭಿವೃದ್ಧಿಗೆ ದಾಖಲೆಯ ಮೊತ್ತದ ಅನುದಾನ ಬಿಡುಗಡೆಯಾಗಿದ್ದು, ಪ್ರತಿದಿನ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ನಿರಂತರ ನೀರು ಪೂರೈಕೆ, ರಸ್ತೆ, ಚರಂಡಿಗಳ ಅಭಿವೃದ್ಧಿ ಸೇರಿದಂತೆ ಜನರ ಜೀವನಮಟ್ಟವನ್ನು ಸುಧಾರಿಸುವ ನಾನಾ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನುಡಿದರು.

ಈ ಸಂದರ್ಭದಲ್ಲಿ ಪೂರ್ಣಿಮಾ ಉಪಮೇಯರ್, ನಿತಿನ್ ಕುಮಾರ್, ಅನಿಲ್ ಕುಮಾರ್, ಯೋಗಿಶ್ ಕಾಂಚನ್, ವಿನೋದ್ ಮೆಂಡನ್, ನಿತೇಶ್ ರೈ, ಹೇಮಂತ್, ವಸಂತ್ ಜೆ ಪೂಜಾರಿ, ಪ್ರದೀಪ್ ಶೆಟ್ಟಿ, ಸುರೇಂದ್ರ ಸಾಲಿಯಾನ್, ವಾಸು, ಸೀತಾರಾಂ ಕೋಟ್ಯಾನ್ ಮುಂತಾದವರು ಪಾಲ್ಗೊಂಡಿದ್ದರು.

See also  ಬೆಳ್ತಂಗಡಿ: ೧೫೫೦ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು