News Kannada
Friday, March 31 2023

ಮಂಗಳೂರು

3.61 ಕೋಟಿ ರೂ.ವೆಚ್ಚದಲ್ಲಿ ಬೃಹತ್ ಕಾಮಗಾರಿ: ಗುದ್ದಲ್ಲಿ ಪೂಜೆ ನೆರವೇರಿಸಿದ ಶಾಸಕ ಭರತ್ ಶೆಟ್ಟಿ

Mla Bharath Shetty performs 'Guddalli Puja' .
Photo Credit : News Kannada

ಕೋಡಿಕಲ್: ಮಂಗಳೂರು ಉತ್ತರ ವಿಧಾನಸಭೆ  ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್, ನಂಬರ್ 17ರಲ್ಲಿ  3.61 ಕೋಟಿ ರೂ.ವೆಚ್ಚದಲ್ಲಿ ಮೂರು ಬೃಹತ್ ಕಾಮಗಾರಿಗೆ ಶಾಸಕ ಡಾ||ಭರತ್ ಶೆಟ್ಟಿ ವೈ ಅವರು ಗುದ್ದಲ್ಲಿ, ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯಿಂದ 1. 68 ಕೋಟಿ ರೂ., ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ 98  ಲಕ್ಷ ರೂ .  ಸಣ್ಣ ನೀರಾವರಿ ಇಲಾಖೆಯಿಂದ 95  ಲಕ್ಷ ರೂ.ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ರಾಜಿ ಇಲ್ಲದೆ ಎಲ್ಲರಿಗೂ ಮೂಲಸೌಕರ್ಯ ಸಿಗುವಂತೆ ಹೆಚ್ಚಿನ ಪ್ರಯತ್ನ ನಡೆಸಲಾಗಿದೆ ಎಂದು ನುಡಿದರು.
ನಗರಾಭಿವೃದ್ಧಿ ಇಲಾಖೆಯಿಂದ 23 ಕೋ.ರೂ.ಗಳನ್ನು ಸಚಿವ ಭೈರತಿ ಬಸವರಾಜ್ ಅವರು ಬಿಡುಗಡೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿಯವರಿಂದಲೂ, ವಿಶೇಷ ಅನುದಾನ ಕೇತಕ್ಕೆ ತರುವಲ್ಲಿಯಶಸ್ವಿಯಾಗಿದ್ದೇನೆ ಎಂದರು.
ಕಾರ್ಪೋರೆಟರ್ ಮನೋಜ್ ಕುಮಾರ್ ಮಾತನಾಡಿ, ನಾನು ಪ್ರತಿನಿಧಿಸುವ ವಾರ್ಡಿಗೆ ಅಂದಾಜು 6 ಕೋಟಿ ರೂ.  ಶಾಸಕರು ಬಿಡುಗಡೆ ಮಾಡಿದ್ದಾರೆ. ನಗರ ವಿಕಾಸ ಯೋಜನೆಯಡಿ 98  ಲಕ್ಷ ರೂ   ಸಣ್ಣ ನೀರಾವರಿ ಇಲಾಖೆಯಿಂದ 95 ಲಕ್ಷ ರೂ.ಹೆಚ್ಚು ಅನುದಾನ ಶಾಸಕರು ಬಿಡುಗಡೆ ಮಾಡಿದ್ದಾರೆ.
ನಗರ ವಿಕಾಸ ಯೋಜನೆಯಡಿ 4 ಲಕ್ಷ ರೂ., ಸಣ್ಣ ನೀರಾವರಿ ಇಲಾಖೆಯಿಂದ 95 ಲಕ್ಷ ರೂ.ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ರಾಜಿ ಇಲ್ಲದೆ ಎಲ್ಲರಿಗೂ ಮೂಲಸೌಕರ್ಯ ಸಿಗುವಂತೆ ಹೆಚ್ಚಿನ ಪ್ರಯತ್ನ ನಡೆಸಲಾಗಿದೆ ಎಂದು ನುಡಿದರು.
ವಿಶೇಷವಾಗಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಅತ್ಯಂತ ಮೂಲಸೌಕರ್ಯಕ್ಕೆ ಹೆಚ್ಚಿನ ಗಮನವನ್ನು ನೀಡಿ ಕೆಲಸವನ್ನು ಮಾಡಿದ್ದಾರೆ ಎಂದರು.
ಪ್ರಮುಖರಾದ ಲೋಕನಾಥ್ ಬಂಗೇರ ಶರತ್ ಪಾಲಾಡಿ ರಾಘವ ಶೆಟ್ಟಿ ಬಿಜೆಪಿ ಹಿರಿಯ ಮುಖಂಡರು, ಸ್ಥಳೀಯರು ಮತ್ತಿತರ ಹಿರಿಯ ನಾಯಕರು ಉಪಸ್ಥಿತರಿದ್ದರು.
See also  ಮಂಗಳೂರು: ಏಕಮುಖ ರಸ್ತೆ ಹಾಗೂ ಜಂಕ್ಷನ್‌ಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು