News Kannada
Thursday, March 30 2023

ಮಂಗಳೂರು

ಮಂಗಳೂರು: ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕೇಸ್ ದಾಖಲಿಸುವಂತೆ ಮನವಿ

ಐವನ್ ಡಿಸೋಜಾ
Photo Credit : News Kannada

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಸಚಿವ ಅಶ್ವತ್ಥ

ನಾರಾಯಣ ವಿರುದ್ಧ ಪ್ರಕರಣ ದಾಖಲಿಸುವಂತೆ ಮಾಜಿ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಮಿಷನರ್ ಗೆ  ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ರಾಜ್ಯ, ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಸಚಿವರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಬೇಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಐವನ್ ಅಗ್ರಹಿಸಿದರು.

ಸಚಿವ ಡಾ.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಇಲ್ಲವೇ ಅವರನ್ನು ಪೊಲೀಸರು ಬಂಧಿಸುವವರೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಐವನ್ ಡಿಸೋಜ ತಿಳಿಸಿದರು.

See also  ಬೆಳ್ತಂಗಡಿ: ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು