News Kannada
Saturday, March 25 2023

ಮಂಗಳೂರು

ಉಜಿರೆ: ಅರಣ್ಯ ಪ್ರದೇಶದಲ್ಲಿ ಬೆಂಕಿ, ಹತ್ತಾರು ಎಕರೆ ಅರಣ್ಯ ನಾಶ

Ujire: Fire breaks out in forest area, destroys tens of acres of forest
Photo Credit : By Author

ಉಜಿರೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಳದಂಗಡಿ ಉರ್ಜಾಲುಬೆಟ್ಟ, ದಿಡುಪೆ ಸಮೀಪದ ಕೊಲ್ಲಿ ಮೊದಲಾದ ಕಡೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಉಂಟಾಗಿ ಹತ್ತಾರು ಎಕರೆ ಅರಣ್ಯ ನಾಶವಾದ ಘಟನೆ ಸೋಮವಾರ ಹಾಗೂ ಮಂಗಳವಾರ ನಡೆದಿದೆ ಎಂದು ತಿಳಿದುಬಂದಿದೆ.

ಚಾರ್ಮಾಡಿ ಪರ್ಲಾಣಿ ಪ್ರದೇಶದ ಅರಣ್ಯದ ಸಮೀಪದ ಬಫರ್ ಲ್ಯಾಂಡ್, ಚಾರ್ಮಾಡಿ ಘಾಟಿಯ ಅಣ್ಣಪ್ಪ ಬೆಟ್ಟ ಪ್ರದೇಶದಲ್ಲೂ ಬೆಂಕಿ ಕಾಣಿಸಿಕೊಂಡು ತಕ್ಷಣ ಹತೋಟಿಗೆ ತಂದ ಕಾರಣ ಹೆಚ್ಚಿನ ಅನಾಹುತ ಉಂಟಾಗಿಲ್ಲ ಎಂದು ವರದಿಯಾಗಿದೆ.

ಅಳದಂಗಡಿ ಪ್ರದೇಶದಲ್ಲಿ ಬೆಳ್ತಂಗಡಿ ವನ್ಯಜೀವಿ ವಿಭಾಗ ಸೇರಿದಂತೆ ಅರಣ್ಯ ಇಲಾಖೆಯ ತಂಡ ಬೆಂಕಿ ನಂದಿಸುವ ಕಾರ್ಯ ಮಂಗಳವಾರ ತಡರಾತ್ರಿವರೆಗೂ ಮುಂದುವರಿಸಿದೆ.

See also  ಉಳ್ಳಾಲ: ವಿಶ್ವ ಜಾಂಬೂರಿ ಉತ್ಸವ, ಗರಿಷ್ಠ ಆಹಾರ ಸಾಮಗ್ರಿಗಳ ಸಂಗ್ರಹ ಗುರಿಯಿಡಿ- ಯು.ಟಿ. ಖಾದರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು