News Kannada
Friday, March 24 2023

ಮಂಗಳೂರು

ಮಂಗಳೂರು: ಸುಮತಿ ಹೆಗ್ಡೆ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು

Dr. Congress-BJP workers join JD(S) led by Sumathi Hegde
Photo Credit : R Bhat

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನ ದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸುಮಾರು ಹಲವಾರು  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು  ಡಾ.‌ಸುಮತಿ ಎಸ್ ಹೆಗ್ಡೆ ಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ರೈತ ನಾಯಕಿ ಚೈತ್ರಗೌಡ ರವರ ಸಮ್ಮುಖದಲ್ಲಿ ಅಶಾ ಧರ್ಮರಾಜ್ ಅವರ ಸಾರಥ್ಯದಲ್ಲಿ ಹಲವಾರು ಯುವಕರು  ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂಧರ್ಭ ಜೆಡಿಎಸ್ ಹಿರಿಯ ಮುಖಂಡರಾದ ಮೀರಾಸಾಹೇಬ್ ಕಡಬ, ಜೆಡಿಎಸ್ ಮಂಗಳೂರು ದಕ್ಷಿಣ‌ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಇಝಾ ಬಜಾಲ್, ವಿನ್ಸೆಂಟ್ ಪೆರೇರಾ, ಮಹಿಳಾ ಜಿಲ್ಲಾಧ್ಯಕ್ಷೆ ರಮೀಝಾ ನಾಸಿರ್, ಭಾರತೀ ಪುಷ್ಪರಾಜನ್, ವೀಣಾ ಶೆಟ್ಟಿ,‌ ಉಷಾ ಟೀಚರ್,ಲತೀಫ್ ಶಿವಭಾಗ್ , ಜಾವೇದ್ ಪಾಂಡೇಶ್ವರ,ಮುಹಮ್ಮದ್ ಶಫೀಕ್‌ ಆಲಡ್ಕ, ದಿನೇಶ್ ಪೈಸ್ ಪಡೀಲ್, ರಫೀಕ್ ಕಣ್ಣೂರು , ಪ್ರಿಯಾ ಸಾಲಿಯಾನ್,ಕವಿತಾ, ಚೂಡಾಮಣಿ ಹಾಗೂ ಹಲವಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕಾರ್ಯದರ್ಶಿ ಅಲ್ತಾಫ್ ತುಂಬೆ ಸ್ವಾಗತಿಸಿದರು.

See also  ಬಂಟ್ವಾಳ: ಮಂಗಳೂರು ವಿವಿಯ ಬಿಕಾಂ ಪರೀಕ್ಷೆಯಲ್ಲಿ 9ನೇ ರ‍್ಯಾಂಕ್ ಪಡೆದಿದ್ದ ಆದಿತ್ಯ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

186

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು