News Kannada
Saturday, April 01 2023

ಮಂಗಳೂರು

ಮಂಗಳೂರು: ಹೊರಗುತ್ತಿಗೆ ನೌಕರರ ಪ್ರತಿಭಟನೆ, ಕಸವಿಲೇವಾರಿ ಸ್ಥಗಿತ

Outsourced employees protest, garbage disposal stopped
Photo Credit : Pixabay

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಸರ್ಕಾರವನ್ನು ಆಗ್ರಹಿಸಿ ಹೊರಗುತ್ತಿಗೆ ನೌಕರರ ಸಂಘದಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಮೂರನೇ ದಿನವಾದ ಬುಧವಾರ ಕಸವಿಲೇವಾರ ಸ್ಥಗಿತಗೊಂಡಿತ್ತು.

ಕುದ್ರೋಳಿ, ಮಾರುಕಟ್ಟೆ, ಬಂದರು, ಪ್ರದೇಶಗಳಲ್ಲಿ ಕಸವಿಲೇವಾರಿ ಸ್ಥಗಿತಗೊಂಡಿದ್ದು, ರಸ್ತೆ ಬದಿ ಕಸದ ರಾಶಿ ಇದೆ. ಆದರೆ ಶುಕ್ರವಾರ ಒಣಕಸವಿಲೇವಾರಿ ನಡೆಯಲಿದೆ. ಹಲವು ದಿನಗಳ ಕಾಲ ಹಸಿಕಸವಿಲೇವಾರಿ ಸ್ಥಗಿತಗೊಳ್ಳುವ ಕಾರಣ ಸಮಸ್ಯೆ ಬಿಗಾಡಿಯಿಸು ಸಾಧ್ಯತೆ ಇದೆ. ಪಾಲಿಕೆ ಒಳಚರಂಡಿ ಕಾರ್ಮಿಕರು, ಎಸ್‌ಟಿಪಿ ಆಪರೇಟರ್‌ಗಳು ಪ್ರತಿಭಟನೆಯಲ್ಲಿ ಭಾಗವಹಿಸಿರುವುದರಿಂದ ಒಳಚರಂಡಿ ಸಮಸ್ಯೆಯೂ ಬಿಗಡಾಯಿಸಿದೆ.

See also  ಅನಾರು ಶಾಲೆಯ ಆವರಣದೊಳಗೆ ನುಗ್ಗಿ ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ಕಿಡಿಗೇಡಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು