News Kannada
Friday, September 22 2023
ಮಂಗಳೂರು

ಕಡಬ: ಆಡನ್ನು ಅರ್ಧ ತಿಂದು ಮರಕ್ಕೆ ನೇತು ಹಾಕಿದ ಚಿರತೆ

Kadaba: Leopard hangs itself from a tree after half-eating goat
Photo Credit : News Kannada

ಕಡಬ: ಆಡೊಂದನ್ನು ಚಿರತೆ ಬೇಟೆಯಾಡಿ ದೇಹವನ್ನು ಅರ್ಧಂಬರ್ಧ ತಿಂದು ತೇಗಿ ಮರದ ಗೆಲ್ಲಿಗೆ ನೇತು ಹಾಕಿರುವ ಘಟನೆ ಕಡಬ ಸಮೀಪದ ಬೆತ್ತೋಡಿಯಲ್ಲಿ ನಡೆದಿದೆ.

ಬೆತ್ತೋಡಿ ಕಾಲನಿಯ ಕೆ ಎಫ್ ಡಿ ಸಿ ನಿಗಮದ ರಬ್ಬರ್ ತೋಟದಲ್ಲಿ ಈ ದೃಶ್ಯ ಕಂಡು ಬಂದಿದ್ದು ರಬ್ಬರ್ ಟ್ಯಾಂಪಿಂಗ್ ಗೆ ಬಂದ ವ್ಯಕ್ತಿಯೊಬ್ಬರು ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಚಿದ್ದಾರೆ.

ಆಡಿನ ಮೃತ ದೇಹದ ಕೆಲ ಭಾಗಗಳನ್ನು ಚಿರತೆ ತಿಂದು ಹಾಕಿದೆ. ಬೆತ್ತೋಡಿ ಕಾಲನಿಯ ಸುಮಾರು ಐನೂರು ಮೀಟರ್ ವ್ಯಾಪ್ತಿಯಲ್ಲಿ ಚಿರತೆ ಓಡಾಟ ನಡೆಸಿದ ಹೆಜ್ಜೆ ಗುರುತುಗಳಿವೆಯೆಂದು ಸ್ಥಳೀಯರು ಹೇಳಿದ್ದಾರೆ.

ಇದರಿಂದ ಆ ಭಾಗದ ಸ್ಥಳೀಯರು ಆತಂಕಗೊಂಡಿದ್ದು,ಚಿರತೆಯನ್ನು ಕೂಡಲೇ ಹಿಡಿಯುವಂತೆ ಆಗ್ರಹಿಸಿದ್ದಾರೆ.

See also  ಬಿಸಿಬೇಳೆ ಬಾತ್: ಸಾಂಪ್ರದಾಯಿಕ ಮತ್ತು ಆರೋಗ್ಯಕರ ಉಪಹಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು