News Kannada
Thursday, March 30 2023

ಮಂಗಳೂರು

ಮಂಗಳೂರು: ನಂತೂರು ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

Mangaluru: Two killed as lorry collides with a scooter parked at Nanthur signal
Photo Credit : IANS

ಮಂಗಳೂರು: ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು, ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

See also  ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್  ಸೈನ್ಸ್ನ ಪಿರಿಯೋಡೆಂಟಿಕ್ಸ್ ವಿಭಾಗದಿಂದ ವಿಶ್ವ ಮಧುಮೇಹ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು