News Kannada
ಮಂಗಳೂರು

ಮಂಗಳೂರು: ಹಿಂದೂ ನೇತಾರ ಸತ್ಯಜಿತ್‌ ಸುರತ್ಕಲ್ ಗನ್ ಮ್ಯಾನ್ ವಾಪಸ್ ಪಡೆದ ಪೊಲೀಸ್ ಇಲಾಖೆ

Police take back Hindu leader Satyajeet Surathkal gunman
Photo Credit : News Kannada

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಘೋಷಣೆಯ ಸಂದರ್ಭದಲ್ಲೇ ಸತ್ಯಜಿತ್‌  ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಅಧಿಕಾರಿಗಳಿಂದ ಈಗಾಗಲೇ ಸತ್ಯಜಿತ್‌  ಅವರಿಗೆ ತಿಳುವಳಿಕೆ ಪತ್ರ ರವಾನೆ ಮಾಡಲಾಗಿದ್ದು ಅದರಲ್ಲಿ ಸರ್ಕಾರಿ ವೆಚ್ಚದಲ್ಲಿ ಇನ್ಮುಂದೆ ಭದ್ರತೆ ನೀಡಲಾಗುವುದಿಲ್ಲ ಭದ್ರತೆ ಬೇಕಾದಲ್ಲಿ ಹಣ ಪಾವತಿಸಿ ಪಡೆಯಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಸತ್ಯಜೀತ್ ಸುರತ್ಕಲ್ ಅವರು ಮಂಗಳೂರು ಪೊಲೀಸ್ ಉಪ ಆಯುಕ್ತರಿಗೆ ಪತ್ರ ಬರೆದಿದ್ದು, ಹಣ ಪಾವತಿ ಮಾಡಿ ಭದ್ರತೆ ಇಡುವಷ್ಟು ಶಶಕ್ತನಾಗಿಲ್ಲ ಎಂದಿದ್ದಾರೆ.

See also  ಮಂಗಳೂರು: ಹಟ್ಟಿಯಿಂದ ದನ ಕಳವು, ಐವರನ್ನು ಬಂಧಿಸಿದ ಕಂಕನಾಡಿ ಪೊಲೀಸರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು