News Kannada
Thursday, June 01 2023
ಮಂಗಳೂರು

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Myroltadka: Felicitation programme for the members of Prabuddha Jnana Vikasa Kendra
Photo Credit : By Author

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್   ಗುರುವಾಯನಕೆರೆ  ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು  ಹೇಮಾವತಿ ವಿ ಹೆಗ್ಗಡೆ  ಮಾರ್ಗದರ್ಶನದಲ್ಲಿ ಕಳೆದ 23ವರ್ಷಗಳಿಂದ ನಡೆದು ಬಂದಿದ್ದು, ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ, ಕೌಟುಂಬಿಕ ಸಾಮರಸ್ಯ, ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಭಿವೃದ್ಧಿ ಹೊಂದಿರುತ್ತಾರೆ.

ಈ ನಿಟ್ಟಿನಲ್ಲಿ ಧರ್ಮಸ್ಥಳ ದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು. ಸೇವಾಪ್ರತಿನಿಧಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಹರಿಣಾಕ್ಷಿ ಸ್ವಾಗತಿಸಿ, ಗಿರಿಜಾ ಧನ್ಯವಾದವಿತ್ತರು.

See also  ದಕ್ಷಿಣ ಕೊರಿಯಾದಲ್ಲಿ ಶಿಶು ಜನನ ಪ್ರಮಾಣ ಗಣನೀಯ ಕುಸಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು