News Kannada
Sunday, June 04 2023
ಪರಿಸರ

ಸುಳ್ಯ: ತ್ಯಾಜ್ಯ ಎಸೆದವರಿಗೆ ಐವರ್ನಾಡು ಪಂಚಾಯತ್ ನಿಂದ ದಂಡ

Sullia: Ivarnadu panchayat imposes penalty on those who dump waste
Photo Credit : News Kannada

ಸುಳ್ಯ: ಪಂಚಾಯತ್ ಅಧಿಕಾರಿಗಳು ತ್ಯಾಜ್ಯ ಎಸೆದವರಿಂದಲೆ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಘಟನೆ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟಿಕೇರಿ ಎಂಬಲ್ಲಿ ಎ.17 ರಂದು ನಡೆದಿದೆ.

ಎ.17 ರಂದು ನಾಟಿಕೇರಿ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಏ.18ರಂದು ನಾಟಿಕೇರಿ ಪರಿಸರಕ್ಕೆ ಭೇಟಿ ನೀಡಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿದ್ದಾರೆ.

ಬಳಿಕೆ ತ್ಯಾಜ್ಯ ಬಿಸಾಡಿದ ಮೂಡಬಿದ್ರೆಯ ಯುವಕನನ್ನು ಪತ್ತೆ ಹಚ್ಚಿ ದಿನಾಂಕ ಏ.19ರಂದು ರೂ 5500.00 ದಂಡ ವಿಧಿಸಲಾಗಿದೆ. ಬಳಿಕ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತೆಂದು ತಿಳಿದು ಬಂದಿದೆ.

See also  ಬೆಳ್ತಂಗಡಿ: ಶೋಧನೆ ಮಾಡಿ ಸಾಧನೆ ಮಾಡುವುದು ಬಹಳ ಪ್ರಾಮುಖ್ಯತೆ ಪಡೆಯುತ್ತದೆ- ವಿನಯ್ ಗುರೂಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು